ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.
ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…
ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.
ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:
ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.
ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.
ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.
ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.
ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.
ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.
ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
ಮೂಲ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…