ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.
ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…
ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.
ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:
ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.
ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.
ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.
ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.
ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.
ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.
ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
ಮೂಲ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…