News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

967

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…