ಉಪಯುಕ್ತ ಮಾಹಿತಿ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

962

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…