ಜ್ಯೋತಿಷ್ಯ

ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

1015

ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ.

ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ.

ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ ದೂರವಾಗಿ ಧನ ಲಾಭವಾಗುತ್ತದೆ ಎಂಬುದರ ಸಂಕೇತವಂತೆ.

ಹಣದ ವ್ಯವಹಾರ ನಡೆಸುವ ವೇಳೆ ಕೈನಿಂದ ಹಣ ಕೆಳಗೆ ಬಿದ್ರೆ ಶುಭ ಸಂಕೇತ. ಭವಿಷ್ಯದಲ್ಲಿ ದೊಡ್ಡ ಮಟ್ಟದಲ್ಲಿ ಧನ ಲಾಭವಾಗಲಿದೆ ಎಂದರ್ಥ.

ಶಾಸ್ತ್ರದ ಪ್ರಕಾರ, ಕನ್ಯೆಯನ್ನು ಶುಭ ಮುಹೂರ್ತದಲ್ಲಿ, ಹಳದಿ ಬಟ್ಟೆಯಲ್ಲಿ ನೋಡಿದ್ರೂ ಧನ ಪ್ರಾಪ್ತಿಯಾಗಲಿದೆ. ಇದು ಸಂಪತ್ತು ವೃದ್ಧಿಯ ಸಂಕೇತ ನೀಡುತ್ತದೆ.

ರಸ್ತೆಯಲ್ಲಿ ಮುಂಗುಸಿ ಕಾಣಿಸಿಕೊಂಡ್ರೆ ಅಥವಾ ರಸ್ತೆ ದಾಟಿದ್ರೆ ಶುಭ ಸಂಕೇತ. ಇದು ಕೂಡ ಹಣ ಪ್ರಾಪ್ತಿಯ ಸೂಚನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…