ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ.

ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ.
ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ ದೂರವಾಗಿ ಧನ ಲಾಭವಾಗುತ್ತದೆ ಎಂಬುದರ ಸಂಕೇತವಂತೆ.

ಹಣದ ವ್ಯವಹಾರ ನಡೆಸುವ ವೇಳೆ ಕೈನಿಂದ ಹಣ ಕೆಳಗೆ ಬಿದ್ರೆ ಶುಭ ಸಂಕೇತ. ಭವಿಷ್ಯದಲ್ಲಿ ದೊಡ್ಡ ಮಟ್ಟದಲ್ಲಿ ಧನ ಲಾಭವಾಗಲಿದೆ ಎಂದರ್ಥ.
ಶಾಸ್ತ್ರದ ಪ್ರಕಾರ, ಕನ್ಯೆಯನ್ನು ಶುಭ ಮುಹೂರ್ತದಲ್ಲಿ, ಹಳದಿ ಬಟ್ಟೆಯಲ್ಲಿ ನೋಡಿದ್ರೂ ಧನ ಪ್ರಾಪ್ತಿಯಾಗಲಿದೆ. ಇದು ಸಂಪತ್ತು ವೃದ್ಧಿಯ ಸಂಕೇತ ನೀಡುತ್ತದೆ.

ರಸ್ತೆಯಲ್ಲಿ ಮುಂಗುಸಿ ಕಾಣಿಸಿಕೊಂಡ್ರೆ ಅಥವಾ ರಸ್ತೆ ದಾಟಿದ್ರೆ ಶುಭ ಸಂಕೇತ. ಇದು ಕೂಡ ಹಣ ಪ್ರಾಪ್ತಿಯ ಸೂಚನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.