ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.
ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..
ಆರ್ಬಿಐಗೆ ಎಷ್ಟು ನೋಟು ಬಂದಿದೆ?

ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.