ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.
ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..
ಆರ್ಬಿಐಗೆ ಎಷ್ಟು ನೋಟು ಬಂದಿದೆ?

ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.