ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…