inspirational

ಹವಾ ಮಹಲ್

47

  ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ
ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು, ಕಾರಣ ಅಂದು ಅವರು ಕಟ್ಟುನಿಟ್ಟಾಗಿ “ಪರಧಾ” ಅನ್ನು (ಮುಖದ ಹೊದಿಕೆ) ಪಾಲಿಸಬೇಕಿತ್ತು

ಕೆಂಪು ಹಾಗೂ ಗುಲಾಬಿ ಮರಳುಗಲ್ಲಿನಿಂದ ಕಟ್ಟಲಾದ, ಈ ಅರಮನೆ ಜೈಪುರ್‌ನ ವ್ಯಾಪಾರ ಕೇಂದ್ರದ ಮುಖ್ಯ ಸಾರ್ವಜನಿಕ ರಸ್ತೆಯ ಹೃದಯ ಸ್ಥಾನದಲ್ಲಿದೆ. ಇದು ನಗರದ ಅರಮನೆಯ ಭಾಗವಾಗಿದ್ದು, ಜೆನೇನ ಅಥವಾ ಮಹಿಳೆಯರ ಕೋಣೆಗಳಿಗೆ ವಿಸ್ತರಿಸಿದೆ, ಜನಾನರ ಕೋಣೆಗಳು. ವಿಶೇಷವಾಗಿ ನಸುಕಿನಲ್ಲಿ ನೋಡಿದಾಗ ಇದು ಸೂರ್ಯೋದಯದ ಹೊಂಗಿರಣಗಳಿಂದ ಬೆಳಗಿ ಗಮನಾರ್ಹವಾಗಿ ಕಾಣುತ್ತದೆ

ಕಛ್‌ವಾಹ ವಂಶದ ಮಹಾರಾಜ ಸವಾಯಿ ಜೈ ಸಿಂಗ್, ರಾಜಸ್ಥಾನದ ಅರಸ ಮೂಲತಹ ಜೈಪುರ್ ನಗರವನ್ನು 1727ರಲ್ಲಿ ಯೋಜಸಿ ನಿರ್ಮಿಸಿದರು. ಹೇಗಿದ್ದರು, ಅವರ ಮೊಮ್ಮಗ ಹಾಗೂ ಮಹಾರಾಜ ಸವಾಯಿ ಮಾಧೊಸಿಂಗ್ I ರ ಮಗನಾದ, ಸವಾಯಿ ಪ್ರತಾಪ್ ಸಿಂಗ್‌ರವರು 1799ರಲ್ಲಿ ರಾಜಯೋಗ್ಯ ನಗರದ ಅರಮನೆಯ ಮುಂದುವರಿಕೆಯಾಗಿ ಹವಾ ಮಹಲ್ ಅನ್ನು ಕಟ್ಟಿದರು. ಹಿಂದೂ ದೇವರಾದ ಕೃಷ್ಣನ ಪ್ರತಿವಿದ್ದ ಆಳವಾದ ಭಕ್ತಿ ಪ್ರತಾಪ್ ಸಿಂಗ್‌ರನ್ನು ಭಗವಂತನ ಮುಕುಟ ಅಥವಾ ರುಮಾಲಾಗಿ ಅಲಂಕರಿಸಿದ ಭಂಗಿಯ ಈ ನಿರ್ಮಾಣದ ಸಮರ್ಪಣೆಗೆ ಪ್ರೇರಿಸಿತು ಎಂದು ಅನುಮಾನಿಸಲಾಗಿದೆ.ಇದರ ನಿಖರ ಇತಿಹಾಸಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲದಿದ್ದರು, ಕಟ್ಟುನಿಟ್ಟಾದ ಪರಧಾ (ಮಹಿಳೆಯರನ್ನು ಪುರುಷರು ನೋಡಲು ತಡೆಯುವ ರೂಢಿ) ಸಂಪ್ರದಾಯದ ಅಡಿಯಲ್ಲಿದ್ದ ರಾಜ ಮನೆತನದ ಮಹಿಳೆಯರು ಮಾರುಕಟ್ಟೆಯ ಕೇಂದ್ರದ ನಡಾವಳಿ ಹಾಗೂ ರಾಜಯೋಗ್ಯ ಮೆರವಣಿಗೆ ಹಾಗೂ ಉತ್ಸವಗಳನ್ನು ಕಲ್ಲಿನಿಂದ ಕೊರೆದ ಪರದೆಯ ಹಿಂದೆ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು ಎಂದು ಊಹಿಸಲಾಗಿದೆ. ಹೊರ ಜನರು ನೋಡದಂತೆ, ಸುಖಸಾಧನಗಳ ಸೌಕರ್ಯಗಳ ಹಾಗೂ ಕಟ್ಟುನಿಟ್ಟಾದ ಪರದೆಯ ಹಿಂದಿನ ಅನನ್ಯತೆಯ ಮಧ್ಯದಲ್ಲಿ, ಇದನ್ನೆ ಹವಾ ಮಹಲ್ ವೈಖರಿಯಲ್ಲಿ ಮಾಡಿತು


ಇದರ ಅಸಾಮಾನ್ಯ ವಿನ್ಯಾಸದ ಕಿಟಕಿ ಪರದೆಗಳು ಬೇಕಿರುವ ತಂಪು ತಂಗಾಳಿಯನ್ನು ಒದಗಿಸುವ ಕಾರಣ, ಹಲವು ವರ್ಷಗಳವರೆಗೆ ಜೈಪುರ್‌ನ ರಾಜ ಮನೆತನದ ಆಳ್ವಿಕೆಯಲ್ಲಿ ಈ ಮಹಲ್ ಅನ್ನು ಬೇಸಿಗೆ ಕಾಲದ ಉಸಿರುಕಟ್ಟುವ ಬಿಸಿ ವಾತಾವರಣದಲ್ಲಿ ಆಶ್ರಯಧಾಮವೆಂದು ಕೂಡ ಬಳಸುತ್ತಿದ್ದರು. ಇದೊಂದು ಐತಿಹಾಸಿಕ ಅದ್ಭುತ ಅರಮನೆ.
ಈ ಅದ್ವಿತೀಯ ನಿರ್ಮಾಣದ ವಾಸ್ತುಶಿಲ್ಪಿ ಅಂದಿನ ಕಾಲದಲ್ಲಿ ಭಾರತದ ಅತ್ಯುತ್ತಮ-ಯೋಜಿತ ನಗರದಲ್ಲೊಂದಾದ ಜೈಪುರ್ ನಗರದ ಯೋಜನೆಯನ್ನು ಸಾಕಾರಿಸಿದ ಲಾಲ್ ಛಂಧ್ ಉಸ್ತಾ. ನಗರದ ಇತರ ಸ್ಮಾರಕಗಳ ರಂಗಸಜ್ಜಿಕೆಯ ಹೋಲಿಕೆಯಂತೆ ಇದನ್ನು ಕೆಂಪು ಹಾಗೂ ಗುಲಾಬಿ ಬಣ್ಣದ ಮರಲುಗಲ್ಲಿನಿಂದ ಕಟ್ಟಲಾಗಿದೆ, ಇದರ ಬಣ್ಣ ಜೈಪುರ್‌ಗೆ ನೀಡಿದ “ಪಿನ್ಕ್ ಸಿಟಿ” ಎಂಬ ಬಿರುದಿನ ವಿಶೇಷಣವನ್ನು ಪೂರ್ತಿಯಾಗಿ ಪ್ರಮಾಣಿಸುತ್ತದೆ. ಇದರ ಮುಂಭಾಗ ಕಠಿಣವಾಗಿ ಕೊರೆದ 953 ಗೂಡುಗಳ ಝರೋಕಗಳನ್ನು ಚಿತ್ರಿಸುತ್ತದೆ (ಕೆಲವನ್ನು ಮರದಿಂದ ಮಾಡಲಾಗಿವೆ), ಇದು ನಿರ್ಮಾಣದ ಹಿಂಭಾಗದ ನಿರಾಡಂಬರವಾಗಿ ಕಾಣುವ ಭಾಗಕ್ಕೆ ಬಲವಾದ ವಿಭಿನ್ನತೆಯನ್ನು ತೋರಿಸುತ್ತದೆ. ಇದರ ಸಾಂಪ್ರದಾಯಿಕ ಹಾಗೂ ವಾಸ್ತುಶಿಲ್ಪದ ಪರಂಪರೆ ಹಿಂದೂ ರಾಜಪುತರ ವಾಸ್ತುಶಿಲ್ಪ ಹಾಗೂ ಇಸ್ಲಾಮರವಾಸ್ತುಶಿಲ್ಪ ದ ಸಮ್ಮಿಲನದ ನಿಜವಾದ ಪ್ರತಿಬಿಂಬ; ಗುಮ್ಮಟದ ಮೇಲ್ಛಾವಣಿಗಳು, ಕೊಳವೆಯಾಕಾರದ ಸ್ಥಂಬಗಳು, ಕಮಲ ಹಾಗೂ ಹೂವಿನ ಚಿತ್ರಾಕೃತಿಗಳು ರಾಜಪುತರ ಶೈಲಿಯಲ್ಲಿ ಕಂಡು ಬರುತ್ತದೆ, ಮತ್ತು ಇದರ ಕಲ್ಲುಗಳ ಮೇಲೆ ಬಳ್ಳಿಗೆಲಸದ ಅಲಂಕಾರ ಮಾಡಿ ಖಚಿತಗೊಳಿಸಿದ ಕೃತಿ ಹಾಗೂ ಕಮಾನುಗಳು ಇಸ್ಲಾಮಿಕ್ ಶೈಲಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ

ಹವಾ ಮಹಲ್ ಮಹಾರಾಜ ಜೈ ಸಿಂಗ್‌ರ chef-d’œuvre ಎಂದು ಕೂಡ ಪ್ರಚಲಿತವಾಗಿತ್ತು, ಇದರ ಸೊಬಗು ಹಾಗೂ ಮಹಲಿನಲ್ಲಿ ಒಳಗೊಂಡ ಒಳಭಾಗದ ಕಾರಣ ಇದು ಅವರ ಅತ್ಯಂತ ಪ್ರಿಯ ವಿಶ್ರಾಂತಿಧಾಮವಾಗಿತ್ತು. ಮುಂಭಾಗದ ಸಣ್ಣ ಕಿಟಕಿಗಳ ಮೂಲಕ ಹಾದು ಸಾಗುವ ತಂಗಾಳಿಯಿಂದ ಕೋಣೆಗಳಲ್ಲಾಗುವ ತಂಪು ಪ್ರಭಾವವನ್ನು, ಪ್ರತಿ ಕೋಣೆಯ ಮಧ್ಯದಲ್ಲಿ ಕಟ್ಟಲಾದ ಕಾರಂಜಿಗಳು ಹೆಚ್ಚಿಸುತ್ತವೆ.

ಮಹಲಿನ ಮೇಲ್ಛಾವಣಿಯಿಂದ ನೋಡಿದ ದೃಶ್ಯಾವಳಿ ಸ್ತಬ್ಧಗೊಳಿಸುವಂತಿದೆ.. ಹಸಿರು ಕಂದರಗಳು ಹಾಗೂ ಗುಡ್ಡಗಳು ಹಾಗೂ ಆಮೆರ್ ಕೊಟೆ ಪಶ್ಚಿಮ ಹಾಗೂ ಉತ್ತರದ ದೃಶ್ಯವಿವರವನ್ನು ನಿರ್ಮಿಸುತ್ತದೆ. ಥಾರ್‌ ಮರುಭೂಮಿಯ, ತೀರಾ ಸಡಿಲವಾದ ಮರಳು ಹೊಂದಿರುವ ಪ್ರದೇಶವು ದಕ್ಷಿಣ ಮತ್ತು ಪೂರ್ವಕ್ಕೆ ಹೊಂದಿದೆ. ಹಿಂದಿನ ಕಠಿಣವಾದ ಹಾಗೂ ನಿರ್ಜನ ಪ್ರದೇಶವಾದ ಈ ಭೂ ಪ್ರದೇಶದ ಎಲ್ಲ ಪರಿವರ್ತನೆಯು ಜೈಪುರ್‌ನ ಮಹಾರಾಜರ ಐಕ್ಯ ಪ್ರಯಾಸದ ಕಾರಣದಿಂದಾಗಿ ಸಂಭವಿಸಿತು.ಎಷ್ಟು ಮಟ್ಟಿಗೆ ಅಂದರೆ ಈ ಮಹಲ್ ಅನ್ನು ವರ್ಸೆಲಿಸ್‌ನ ಪ್ರತಿರೂಪ ಎಂದು ಹೇಳಲಾಗಿದೆ.ಸ್ಮಾರಕದ ಮೇಲಿನ ಅಂತಸ್ತಿನಿಂದ ಜಂತರ್ ಮಂತರ್ ಹಾಗೂ ಸಿಟಿ ಪ್ಯಾಲೆಸ್‌ನ ದೃಶ್ಯಗಳನ್ನು ಕೂಡ ವೀಕ್ಷಿಸಬಹುದು.

ಹವಾ ಮಹಲ್‌ನ ಮೇಲಿನ ಎರಡು ಅಂತಸ್ತುಗಳ ಪ್ರವೇಶದ್ವಾರವನ್ನು ಬರಿ ಇಳಿವೋರೆ ಮೂಲಕ ತಯಾರಿಸಲಾಗಿದೆ. ರಾಜಸ್ಥಾನ ಸರ್ಕಾರದ ಪುರಾತತ್ವ ಶಾಸ್ತ್ರ ಇಲಾಖೆಯು ಮಹಲಿನ ಊಸ್ತುವಾರಿಯನ್ನು ನೋಡಿಕೊಳ್ಳುತ್ತದೆ

Source internet

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 06/07/2019.

    ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • govt

    ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…