ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ನಾಯಿ ಮೊಲೆಯಲ್ಲಿ ಕಂಡುಗ ಹಾಲಿದ್ದರೇನು ಪ್ರಯೋಜನ” ಎಂಬ ಗಾದೆ ಮಾತಿದೆ. ಅದೇ ರೀತಿ ಕತ್ತೆ ಹಾಲಿಗೂ ಅದೇ ರೀತಿ ಹೇಳುವವರೂ ಇದ್ದಾರೆ. ಆದರೆ ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮ ಎನ್ನುತ್ತಿದ್ದಾರೆ ವಿಜ್ಞಾನಿಗಳು. ಆ ಹಾಲಿನ ಮೇಲೆ ಪ್ರಯೋಗ ಮಾಡಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

‘ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಅವರ ಕರೆಂಟ್ ಫಾರ್ಮಾಸೂಟಿಕಲ್ ಡಿಸೈನ್ ಪ್ರಕಾರ, ಜರ್ನಲ್ ಆಫ್ ಫುಡ್ ಸೈನ್ಸ್ ಲೇಖನದಲ್ಲಿ ಕತ್ತೆ ಹಾಲಿನ ಬಗೆಗಿನ ಸಂಗತಿಗಳನ್ನು ಹೊರಹಾಕಿದ್ದಾರೆ.

ಕತ್ತೆ ಹಾಲಿನ ಮೇಲೆ ವಿಜ್ಞಾನಿಗಳು ಮಾಡಿದ ಪ್ರಯೋಗಗಳು ಏನು ಹೇಳುತ್ತಿವೆ ಎಂದರೆ….ಹಸುವಿನ ಹಾಲಿಗಿಂತಲೂ ಕತ್ತೆ ಹಾಲಿನಲ್ಲಿ ಕೊಬ್ಬಿನ ಪ್ರಮಾಣ ತುಂಬಾ ಕಡಿಮೆ ಇರುತ್ತದಂತೆ. ಇನ್ನೊಂದು ಆಸಕ್ತಿಕರವಾದ ಸಂಗತಿ ಎಂದರೆ…ಕತ್ತೆ ಹಾಲು ಹೆಚ್ಚುಕಡಿಮೆ ಮನುಷ್ಯನ ಹಾಲಿನಷ್ಟೇ ಶ್ರೇಷ್ಠವಂತೆ.

ಆದರೆ ಹಸು ಮತ್ತು ಎಮ್ಮೆ ಹಾಲಿಗೆ ಹೋಲಿಸಿದರೆ ಕತ್ತೆ ಹಾಲಿನ ಬೆಲೆ ತುಂಬಾ ದುಬಾರಿ. ಎಷ್ಟು ಎಂದರೆ 15 ಎಂಎಲ್ ಕತ್ತೆ ಹಾಲಿನ ಬೆಲೆ ರೂ.50ರವರೆಗೂ ಇರುತ್ತದೆ. ಅಂದರೆ ಸಾಮಾನ್ಯವಾಗಿ ನಾವು ಕೊಳ್ಳುವ ಲೀಟರ್ ಹಾಲಿನ ಬೆಲೆಗೆ ಸಮ. ಒಂದು ಲೀಟರ್ ಕತ್ತೆ ಹಾಲಿನ ಬೆಲೆ ರೂ.3,300ವರೆಗೂ ಇರುತ್ತದೆ. ಇನ್ನು ಕತ್ತೆಗಳು ಹಸು, ಎಮ್ಮೆ ತರಹ ಲೀಟರ್ಗಟ್ಟಲೆ ಹಾಲು ಕೊಡಲ್ಲ.

ಒಂದೊಂದು ಕತ್ತೆ ಕೇವಲ 250 ಎಂಎಲ್ ಪ್ರಮಾಣದಲ್ಲಿ ಮಾತ್ರ ಹಾಲು ಕೊಡುತ್ತದೆ. ಅದು ಸಹ ವರ್ಷದಲ್ಲಿ ಕೇವಲ 7 ರಿಂದ 8 ತಿಂಗಳು ಮಾತ್ರ. ಆ ಸಮಯ ಮುಗಿಯಿತು ಎಂದರೆ ಮತ್ತೆ 3 ವರ್ಷ ಕಾಯಬೇಕು. ಆ ಬಳಿಕವಷ್ಟೇ ಕತ್ತೆ ಮರಿಹಾಕಿ ಮತ್ತೆ ಹಾಲು ಕೊಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…