ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.
ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್ ರೇಪ್ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…