ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಅದಕ್ಕೆ ಒಂದು ಹಾಡನ್ನೇ ಬರೆದಿದ್ದಾರೆ. ಹಾವಿನ ದ್ವೇಷ ಹನ್ನೆರಡು ವರುಷ ಎಂದು. ಹಾಗಾದ್ರೆ ಹಾವು ದ್ವೇಷ ಸಾದಿಸುತ್ತದಯೇ. ಅದರಲ್ಲೂ ನಿಜಾನ ಸತ್ಯನಾ? ಮುಂದೆ ಓದಿ….
ಹಾವನ್ನು ಸಾಯಿಸುವ ಸಮಯದಲ್ಲಿ,ಹಾವು ಗಾಯಗೊಂಡು ತಪ್ಪಿಸಿಕೊಂಡು ಹೋದರೆ ಅದು ಹಗೆ ಸಾಧಿಸುತ್ತದೆಯೇ? ಹೊಡೆಯುವ ಸಮಯದಲ್ಲಿ ಆ ಹಾವು ಹೊಡೆದವನ ಚಹರೆಯನ್ನು ಜ್ಞಾಪಕವಿಟ್ಟುಕೊಂಡು ನಂತರ ಪ್ರತೀಕಾರ ತೀರಿಸಿಕೊಳ್ಳುತ್ತದೆಯೇ? ಎಂದು ಹಿರಿಯರನ್ನು ಕೇಳಿದರೆ,ಹೌದೆನ್ನುತ್ತಾರೆ. ಕೆಲವು ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ನಮಗೆ ಅಚ್ಚರಿಯ ಸಂಗತಿಗಳು ತಿಳಿಯುತ್ತವೆ.
ಹಾವಿಗೆ ಅಷ್ಟೊಂದು ಜ್ಞಾಪಕ ಶಕ್ತಿ ಇದಿಯೇ!
ಸತ್ಯ ಸಂಗತಿಯೆಂದರೆ, ಹಾವಿಗೆ ಜ್ಞಾಪಕ ಶಕ್ತಿಯೇ ಇರುವುದಿಲ್ಲವಂತೆ…ಹಾಗಿರುವಾಗ ಗಾಯಗೊಂಡ ಹಾವು ,ಹೊಡೆದವರನ್ನು ಜ್ಞಾಪಕವಿಟ್ಟುಕೊಂಡು ಹಗೆ ಸಾಧಿಸುವ ಸಂಭವವೇ ಇಲ್ಲವಂತೆ. ಇವೆಲ್ಲವೂ ಕೇವಲ ನಮ್ಮ ಹಿರಿಯರ ಕಲ್ಪಿತ ನಂಬಿಕೆಯಂತೆ ! ಆದರೆ, ಇದಕ್ಕೂ ಒಂದು ಕಾರಣವಿದೆಯೆಂದು ಬಹಳಷ್ಟು ಜನ ಹೇಳುತ್ತಾರೆ.
ಇದರ ಹಿಂದೆ ಇದೆ ಒಂದು ಸ್ಟೋರಿ…
ಒಂದು ಕಾಲದಲ್ಲಿ ಜನರ ಪ್ರಧಾನ ವೃತ್ತಿ ಬೇಸಾಯವಾಗಿತ್ತು. ತಾವು ಬೆಳೆದ ಬೆಳೆಗಳನ್ನು ಇಲಿಗಳು ನಾಶಮಾಡುತ್ತಿದ್ದವಂತೆ. ಹಾವುಗಳನ್ನು ಕಂಡ ಕಂಡಲ್ಲಿ ಸಾಯಿಸುತ್ತಿದ್ದರೆ ಹಾವುಗಳ ಸಂಖ್ಯೆ ಕಡಿಮೆಯಾಗಿ… ಇಲಿಗಳ ಸಂಖ್ಯೆ ಹೆಚ್ಚಾಗತೊಡಗಿ ಬೆಳೆ ಹಾನಿಯೂ ಹೆಚ್ಚಾಗತೊಡಗುತ್ತದೆಂದು, ಮುಂದಾಲೋಚನೆಯಿಂದ ಹಾವನ್ನು ಸಾಯಿಸಬೇಡಿ.
ಒಂದು ವೇಳೆ ಅದು ಸಾಯದೆ ತಪ್ಪಿಸಿಕೊಂಡು ಹೋದರೆ, ಗಾಯಗೊಂಡ ಹಾವು ಹಗೆ ಸಾಧಿಸುತ್ತದೆ ಎಂದು ಭಯಹುಟ್ಟಿಸಿದರಂತೆ. ನಮ್ಮ ಪೂರ್ವಜರು ಹಾವನ್ನು ದೇವರೆಂದು ಪೂಜಿಸುವುದು, ಪ್ರಕೃತಿಯ ಮೇಲೆ ಪ್ರೀತಿಯುಳ್ಳವರಾಗಿದ್ದುದೇ ಅಸಲು ಕಾರಣವಂತೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.