ವಿಸ್ಮಯ ಜಗತ್ತು

ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

4000

ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

ಅದಕ್ಕೆ ಒಂದು ಹಾಡನ್ನೇ ಬರೆದಿದ್ದಾರೆ. ಹಾವಿನ ದ್ವೇಷ ಹನ್ನೆರಡು ವರುಷ ಎಂದು. ಹಾಗಾದ್ರೆ ಹಾವು ದ್ವೇಷ ಸಾದಿಸುತ್ತದಯೇ. ಅದರಲ್ಲೂ ನಿಜಾನ ಸತ್ಯನಾ? ಮುಂದೆ ಓದಿ….

 

ಹಾವನ್ನು ಸಾಯಿಸುವ ಸಮಯದಲ್ಲಿ,ಹಾವು ಗಾಯಗೊಂಡು ತಪ್ಪಿಸಿಕೊಂಡು ಹೋದರೆ ಅದು ಹಗೆ ಸಾಧಿಸುತ್ತದೆಯೇ? ಹೊಡೆಯುವ ಸಮಯದಲ್ಲಿ ಆ ಹಾವು ಹೊಡೆದವನ ಚಹರೆಯನ್ನು ಜ್ಞಾಪಕವಿಟ್ಟುಕೊಂಡು ನಂತರ ಪ್ರತೀಕಾರ ತೀರಿಸಿಕೊಳ್ಳುತ್ತದೆಯೇ? ಎಂದು ಹಿರಿಯರನ್ನು ಕೇಳಿದರೆ,ಹೌದೆನ್ನುತ್ತಾರೆ. ಕೆಲವು ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ನಮಗೆ ಅಚ್ಚರಿಯ ಸಂಗತಿಗಳು ತಿಳಿಯುತ್ತವೆ.

ಹಾವಿಗೆ ಅಷ್ಟೊಂದು ಜ್ಞಾಪಕ ಶಕ್ತಿ ಇದಿಯೇ

ಸತ್ಯ ಸಂಗತಿಯೆಂದರೆ, ಹಾವಿಗೆ ಜ್ಞಾಪಕ ಶಕ್ತಿಯೇ ಇರುವುದಿಲ್ಲವಂತೆ…ಹಾಗಿರುವಾಗ ಗಾಯಗೊಂಡ ಹಾವು ,ಹೊಡೆದವರನ್ನು ಜ್ಞಾಪಕವಿಟ್ಟುಕೊಂಡು ಹಗೆ ಸಾಧಿಸುವ ಸಂಭವವೇ ಇಲ್ಲವಂತೆ. ಇವೆಲ್ಲವೂ ಕೇವಲ ನಮ್ಮ ಹಿರಿಯರ ಕಲ್ಪಿತ ನಂಬಿಕೆಯಂತೆ ! ಆದರೆ, ಇದಕ್ಕೂ ಒಂದು ಕಾರಣವಿದೆಯೆಂದು ಬಹಳಷ್ಟು ಜನ ಹೇಳುತ್ತಾರೆ.

ಇದರ ಹಿಂದೆ ಇದೆ ಒಂದು ಸ್ಟೋರಿ

ಒಂದು ಕಾಲದಲ್ಲಿ ಜನರ ಪ್ರಧಾನ ವೃತ್ತಿ ಬೇಸಾಯವಾಗಿತ್ತು. ತಾವು ಬೆಳೆದ ಬೆಳೆಗಳನ್ನು ಇಲಿಗಳು ನಾಶಮಾಡುತ್ತಿದ್ದವಂತೆ. ಹಾವುಗಳನ್ನು ಕಂಡ ಕಂಡಲ್ಲಿ ಸಾಯಿಸುತ್ತಿದ್ದರೆ ಹಾವುಗಳ ಸಂಖ್ಯೆ ಕಡಿಮೆಯಾಗಿ… ಇಲಿಗಳ ಸಂಖ್ಯೆ ಹೆಚ್ಚಾಗತೊಡಗಿ ಬೆಳೆ ಹಾನಿಯೂ ಹೆಚ್ಚಾಗತೊಡಗುತ್ತದೆಂದು, ಮುಂದಾಲೋಚನೆಯಿಂದ ಹಾವನ್ನು ಸಾಯಿಸಬೇಡಿ.

ಒಂದು ವೇಳೆ ಅದು ಸಾಯದೆ ತಪ್ಪಿಸಿಕೊಂಡು ಹೋದರೆ, ಗಾಯಗೊಂಡ ಹಾವು ಹಗೆ ಸಾಧಿಸುತ್ತದೆ ಎಂದು ಭಯಹುಟ್ಟಿಸಿದರಂತೆ. ನಮ್ಮ ಪೂರ್ವಜರು ಹಾವನ್ನು ದೇವರೆಂದು ಪೂಜಿಸುವುದು, ಪ್ರಕೃತಿಯ ಮೇಲೆ ಪ್ರೀತಿಯುಳ್ಳವರಾಗಿದ್ದುದೇ ಅಸಲು ಕಾರಣವಂತೆ.!

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಸಿನಿಮಾ

    ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

    ‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.