News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

38652

ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…

ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..

ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…