ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಈ ವರ್ಷ 2017ರ ಗಣಪತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…