Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

    ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

    ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…