News

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…