ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಈ ವರ್ಷ 2017ರ ಗಣಪತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು