ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ.

ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು.

ಆಗ ಅವನ ಮೂಗಿನೊಳಗಿಂದ ಹೂರಗೆ ಬಿದ್ದ ಶ್ವಾಸದಿಂದ ಎಲ್ಲೆಡೆ ಸುಗಂಧ ಹರಡಿತು. ಆ ಶ್ವಾಸದೊಳಗಿಂದ ಒಂದು ಗೋವು ಜನ್ಮತಾಳಿತು. ಸುಗಂಧದೊಳಗಿಂದ ಜನ್ಮ ತಾಳಿದ್ದರಿಂದ ದಕ್ಷ ಪ್ರಜಾಪತಿಯು ಅದಕ್ಕೆ ‘ಸುರಭಿ’ ಎಂದು ಹೆಸರಿಟ್ಟನು. ಸುರಭಿಯಿಂದ ಅನೇಕ ಗೋವುಗಳು ಜನ್ಮತಾಳಿದವು. ಆದ್ದರಿಂದ ಸುರಭಿ ಇದು ಸಂಪೂರ್ಣ ಗೋವಂಶದ ಮಾತೆ, ಜನನಿ ಎಂದು ಪರಿಗಣಿಸಲ್ಪಡುತ್ತದೆ.

ಸುರಭಿಯು ಒಮ್ಮೆ ತಪಸ್ಸನ್ನು ಆರಂಭಿಸಿತು. ಬ್ರಹ್ಮದೇವನು ಆ ತಪಸ್ಸಿಗೆ ಮೆಚ್ಚಿ ಪ್ರಸನ್ನನಾದನು ಮತ್ತು ಸುರಭಿಗೆ ಅಮರತ್ವವನ್ನುನೀಡಿದನು. ಅಲ್ಲದೇ, ತ್ರಿಲೋಕಗಳ ಮೇಲಿರುವ ಒಂದು ಸ್ವರ್ಗವನ್ನೂ ಅದಕ್ಕೆ ಒಪ್ಪಿಸಿದನು. ಆ ಲೋಕವು ಗೋಲೋಕವೆಂದು ಕರೆಯಲ್ಪಡುತ್ತದೆ. ಸುರಭಿಯು ಈ ಗೋಲೋಕದಲ್ಲಿ ನಿತ್ಯ ನಿವಾಸ ಮಾಡುತ್ತದೆ ಹಾಗೂ ಅದರ ಮಗಳು, ‘ಸುಕನ್ಯಾ’ ಭೂಲೋಕದಲ್ಲಿ ಪೃಥ್ವಿಯ ಮೇಲೆ ಇರುತ್ತದೆ.

ಈ ಗೋಲೋಕದ ಅಧಿಪತಿ ‘ಗೋವಿಂದ’ ಅಂದರೆ ಶ್ರೀಕೃಷ್ಣ’ನಾಗಿದ್ದಾನೆ. ಸುರಭಿಯು ಒಮ್ಮೆ ಇಂದ್ರ ದೇವನ ಬಾಗಿಲಲ್ಲಿ ಭಗವಾನ ಶ್ರೀಕೃಷ್ಣನ ಭೇಟಿಮಾಡಲು ಹೋಯಿತು ಹಾಗೂ ಪಷು ರಾಜ್ಯದ ಕುರಿತು ಶ್ರೀಕೃಷ್ಣನ ಸದಿಚ್ಛೆಯ ಮೇರೆಗೆ ಅದು ಅವನಿಗೆ ತಮ್ಮ ಗೋಲೋಕದ ಇಂದ್ರನನ್ನಾಗಿ ಆರಿಸಿತು. ಭಗವಾನ್ ಶ್ರೀಕೃಷ್ಣನ ಗೋಪ್ರೇಮವು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ!

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.