News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

4041

ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…

ಸಾವಿನ ಬಳಿಕ ಮುಂಡನ ಮಾಡುವುದು ಯಾಕೆ?

ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.

ಶೋಕದ ಸಂಕೇತ

ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಪ್ರತೀಕಾರದ ಸಿದ್ಧಾಂತ ಬಿಡುವುದು

ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.

ಧನಾತ್ಮಕ ಶಕ್ತಿ

ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.

ಬೇರ್ಪಡುವಿಕೆ ಮತ್ತು ವೈರಾಗ್ಯ ಹೆಚ್ಚಿಸುವುದು

ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಶುದ್ಧೀಕರಣ ವೃತ

ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.

ಅಹಂ ತ್ಯಜಿಸುವುದು

ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ

ಗೌರವದ ಸಂಕೇತ

ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ದೇವರು, ದೇವರು-ಧರ್ಮ

    ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

    ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
    ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…