ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…