ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.
ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.
ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.
ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.