ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.
ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.
ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.
ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…