News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

427

ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.

ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.

ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.

ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • inspirational

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….