News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

439

ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.

ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.

ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.

ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…