ಸುದ್ದಿ

ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

410

ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.

ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.

ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.

ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…