ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ.

ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ ದಂಪತಿ, ಖಾಸಗಿ ಸೈಬರ್ ತಜ್ಞರ ಸಹಾಯದಿಂದ ಅಶ್ಲೀಲ ವೆಬ್ ತಾಣದಿಂದ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲವಾಗಿದೆ.ಸೂರತ್ನಲ್ಲಿರುವ, ಹೆಚ್ಚಾಗಿ ಸಿರಿವಂತರು ವಾಸಿಸುವ ಬಡಾವಣೆಯ ನಿವಾಸಿಯಾಗಿರುವ ರಾಜೇಶ್ (ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸ್ಮಾರ್ಟ್ ಟೀವಿ ಮೂಲಕ ಅಶ್ಲೀಲ ವೆಬ್ಸೈಟ್ಗಳನ್ನು ಸಂದರ್ಶಿಸಿ, ವಿಡಿಯೋ ನೋಡುವ ಅಭ್ಯಾಸವಿದೆ. ಒಂದು ದಿನ ಇದೇ ರೀತಿಯ ವಿಡಿಯೋ ನೋಡುತ್ತಿರುವಾಗ,

ರಾಜೇಶ್ ಅವರು ತಮ್ಮ ಪತ್ನಿ ಜತೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೆಬ್ಸೈಟ್ನಲ್ಲಿ ಗೋಚರವಾಗಿದೆ. ಇದನ್ನು ನೋಡಿ ದಂಗಾದ ಅವರು ಪೊಲೀಸರಿಗೆ ದೂರು ನೀಡಲು ಮುಜುಗರವಾಗಿದೆ. ಹೀಗಾಗಿ ಖಾಸಗಿ ಸೈಬರ್ ತಜ್ಞರ ಮೊರೆ ಹೋಗಿದ್ದಾರೆ.ಆ ತಜ್ಞರು ರಾಜೇಶ್ ಮಲಗುವ ಕೋಣೆಯಲ್ಲೆಲ್ಲಾ ಜಾಲಾಡಿದ್ದಾರೆ. ಯಾವುದೇ ಕ್ಯಾಮೆರಾ ಸಿಕ್ಕಿಲ್ಲ. ವಿಡಿಯೋ ಯಾವ ರೀತಿ ಸೆರೆಯಾಯಿತು ಹಾಗೂ ಅಪ್ಲೋಡ್ ಆಯಿತು ಎಂಬ ವಿಚಾರಕ್ಕಾಗಿ ಸಾಕಷ್ಟುತಲೆಕೆಡಿಸಿಕೊಂಡಿದ್ದಾರೆ. ಕೊನೆಗೆ ಕೋಣೆಯಲ್ಲಿದ್ದ ಟೀವಿ ಮೇಲೆ ಅನುಮಾನ ಬಂದಿದೆ.

ರಾಜೇಶ್ ಅವರು ಅಶ್ಲೀಲ ವೆಬ್ಸೈಟ್ಗಳಿಗೆ ಭೇಟಿ ನೀಡುತ್ತಿದ್ದರು. ಆ ಸಂದರ್ಭದಲ್ಲಿ ಹ್ಯಾಕರ್ ಟೀವಿಯನ್ನು ಕಂಪ್ಯೂಟರ್ ರೀತಿ ಹ್ಯಾಕ್ ಮಾಡಿದ್ದಾನೆ. ಅದರಲ್ಲಿದ್ದ ಕೆಮೆರಾವನ್ನು ನಿಯಂತ್ರಿಸಿ, ತನಗೆ ಬೇಕಾದಾಗ ವಿಡಿಯೋ ಸೆರೆ ಹಿಡಿದಿದ್ದಾನೆ. ಆ ಟೀವಿ ವೈಫೈ ಜತೆ ಸಂಪರ್ಕ ಹೊಂದಿದ್ದ ಕಾರಣ ದೃಶ್ಯಗಳು ನೇರವಾಗಿ ಆತನಿಗೆ ಸಿಕ್ಕಿವೆ. ಬಳಿಕ ಆತ ವಿಡಿಯೋವನ್ನು ಆನ್ಲೈನ್ಗೆ ಅಪ್ಲೋಡ್ ಮಾಡಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ರಾಜೇಶ್ ಅವರು ಸೈಬರ್ ತಜ್ಞರ ಸಹಾಯದಿಂದ ಆ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲರಾಗಿದ್ದಾರೆ.
ಟೀವಿ ತಯಾರಿಕಾ ಕಂಪನಿಗಳು ಹಲವು ಭದ್ರತಾ ಅಂಶಗಳನ್ನು ಅಳವಡಿಸಿರುವುದಾಗಿ ಹೇಳಿದರೂ, ಆನ್ಲೈನ್ ಭದ್ರತೆಯ ಖಾತ್ರಿ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.