ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.
ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.
ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.
ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಗಲಿದೆ ಎಂದು
’ರಕ್ತದಲ್ಲಿರುವ ಎಫ್ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…