ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಜನ ಯಾವುದೇ ಒಂದು ಸ್ಮಾರ್ಟ್ ಫೋನ್ ಗುಣಮಟ್ಟ ಅಳತೆ ಮಾಡುವಾಗ ಕ್ಯಾಮೆರಾ ಎಷ್ಟಿದೆ , RAM ಎಷ್ಟಿದೆ ?, ರೆಸಲ್ಯೂಶನ್ ಮತ್ತು ಬ್ಯಾಟರಿ ಎಷ್ಟಿದೆ ? ಎಷ್ಟು ಸ್ಕ್ರೀನ್ ಇದೆ ಅಥವಾ ಎಷ್ಟು ಮೆಮೊರಿ ಇದೆ ಎಲ್ಲಾ ನೋಡಿ ಅಳತೆ ಮಾದಲಾಗ್ತದೆ, ಇದು ಪ್ರತಿಯೊಬ್ಬ ಗ್ರಾಹಕನ ಬಳಕೆಗೆ ಇಚ್ಛೆ ಇದ್ದಂತೆ, ಸರಿ ಅದರಲ್ಲೇನು ತಪ್ಪು ಅಂತೀರಾ ..?
ಹಲವಾರು ಚೀನಾ ಮೊಬೈಲ್ಗಳು ಪ್ರತಿ ದಿನ ಹೊಸ ರೀತಿಯಲ್ಲಿ ನಮ್ಮ ದೇಶಕ್ಕೆ ಲಗ್ಗೆ ಇಡ್ತಿವೆ, ಕಡಿಮೆ ಬೆಲೆಗೆ ಉತ್ತಮರೀತಿಯ ಹಾಗೆ ಕಾಣೋ ಮೊಬೈಲುಗಳು ಬರ್ತಿವೆ , ಏನೋ ಒಂದು ಅಂಶ ಈ ಮೊಬೈಲ್ ಫೋನ್ ಖರೀದಿ ಮಾಡೋವಾಗ ಮರೆತಿದಿರಾ ಅನ್ಸುತ್ತೆ ಅಥವಾ ಗಮನಕ್ಕೆ ಬಂದಿರಲಿಕ್ಕಿಲ್ಲ, ಇದೆಲ್ಲದರ ನಡುವೆ ಎಲ್ಲರ ಅರೋಗ್ಯ ದೃಷ್ಟಿ ಇಂದ ಒಂದು ಮುಖ್ಯವಾದ ನಿರ್ಣಾಯಕ ಅಂಶ ಎಲ್ಲರೂ ಗಣನೆಗೆ ತಗೋಬೇಕಾಗಿದೆ.
ಒಂದಷ್ಟು ರಿಸರ್ಚ್ ಪ್ರಕಾರ ಮೊಬೈಲ್ ಬಳಕೆಹಿಂದ ತಲೆನೋವು, ಆಕಳಿಸಿದಾಗ ಭಾಯಿಭಾಗ ನೋವು , ತಲೆ ಭಾರ ಅನ್ಸೋದು ,ಒಂದಷ್ಟು ಕಡೆ ಕ್ಯಾನ್ಸರ್ , ಮೆದುಳಿನ ಗೆಡ್ಡೆ ಥರ ದೊಡ್ಡ ದೊಡ್ಡ ಖಾಯಿಲೆಗಳು ಬರ್ತವೆ ಅಂತ ಹೇಳಿದ್ದಾರೆ.
SAR ಅಂದ್ರೆ, ನಿರ್ದಿಷ್ಟ ಹೀರಿಕೆ ದರವಿದ್ಯುತ್ಕಾಂತೀಯ ಶಕ್ತಿ ಅಲೆಗಳು ಮಾನವನ ದೇಹದ ಮೇಲೆ ಬೀರುವ ಪರಿಣಾಮ.ಭಾರತೀಯ ಸರ್ಕಾರದ ಪ್ರಕಾರ, ಮೊಬೈಲ್ ಗಳ SAR ನ ಮಟ್ಟ 1.60 ವಾಟ್ / ಕೆಜಿ ಒಳಗೆ ಇರ್ಬೇಕು , ಇದಕ್ಕಿಂತ ಜಾಸ್ತಿ ಇದ್ರೆ ಇದು ಆರೋಗ್ಯಕ್ಕೆ ಹಾನಿಕರ !… SAR ವ್ಯಾಲ್ಯೂ ಎಷ್ಟು ಕಮ್ಮಿ ಇರುತೊ ಅಷ್ಟು ಆರೋಗ್ಯಕ್ಕೆ ಒಳ್ಳೇದು .
ಇನ್ನೊಂದ್ ಮುಖ್ಯ ವಿಷಯ ಏನಪ್ಪಾ ಅಂದ್ರೇ, ದೂರಸಂಪರ್ಕ ಇಲಾಖೆಯ ಪ್ರಕಾರ, SAR ಮೌಲ್ಯಗಳ ಮಾಹಿತಿಯನ್ನು ಪ್ರತಿ ಫೋನ್ ಮಾರಾಟದ ಸಮಯದಲ್ಲಿ ಗ್ರಾಹಕರಿಗೆ ಅಂಗಡಿಗಳು ತಿಳಿಸಕೊಡಬೇಕು, ಇದಂತೂ ಆಗುತ್ತಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.