ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.

ಜನ ಯಾವುದೇ ಒಂದು ಸ್ಮಾರ್ಟ್ ಫೋನ್ ಗುಣಮಟ್ಟ ಅಳತೆ ಮಾಡುವಾಗ ಕ್ಯಾಮೆರಾ ಎಷ್ಟಿದೆ , RAM ಎಷ್ಟಿದೆ ?, ರೆಸಲ್ಯೂಶನ್ ಮತ್ತು ಬ್ಯಾಟರಿ ಎಷ್ಟಿದೆ ? ಎಷ್ಟು ಸ್ಕ್ರೀನ್ ಇದೆ ಅಥವಾ ಎಷ್ಟು ಮೆಮೊರಿ ಇದೆ ಎಲ್ಲಾ ನೋಡಿ ಅಳತೆ ಮಾದಲಾಗ್ತದೆ, ಇದು ಪ್ರತಿಯೊಬ್ಬ ಗ್ರಾಹಕನ ಬಳಕೆಗೆ ಇಚ್ಛೆ ಇದ್ದಂತೆ, ಸರಿ ಅದರಲ್ಲೇನು ತಪ್ಪು ಅಂತೀರಾ ..?

ಹಲವಾರು ಚೀನಾ ಮೊಬೈಲ್ಗಳು ಪ್ರತಿ ದಿನ ಹೊಸ ರೀತಿಯಲ್ಲಿ ನಮ್ಮ ದೇಶಕ್ಕೆ ಲಗ್ಗೆ ಇಡ್ತಿವೆ, ಕಡಿಮೆ ಬೆಲೆಗೆ ಉತ್ತಮರೀತಿಯ ಹಾಗೆ ಕಾಣೋ ಮೊಬೈಲುಗಳು ಬರ್ತಿವೆ , ಏನೋ ಒಂದು ಅಂಶ ಈ ಮೊಬೈಲ್ ಫೋನ್ ಖರೀದಿ ಮಾಡೋವಾಗ ಮರೆತಿದಿರಾ ಅನ್ಸುತ್ತೆ ಅಥವಾ ಗಮನಕ್ಕೆ ಬಂದಿರಲಿಕ್ಕಿಲ್ಲ, ಇದೆಲ್ಲದರ ನಡುವೆ ಎಲ್ಲರ ಅರೋಗ್ಯ ದೃಷ್ಟಿ ಇಂದ ಒಂದು ಮುಖ್ಯವಾದ ನಿರ್ಣಾಯಕ ಅಂಶ ಎಲ್ಲರೂ ಗಣನೆಗೆ ತಗೋಬೇಕಾಗಿದೆ.

ಒಂದಷ್ಟು ರಿಸರ್ಚ್ ಪ್ರಕಾರ ಮೊಬೈಲ್ ಬಳಕೆಹಿಂದ ತಲೆನೋವು, ಆಕಳಿಸಿದಾಗ ಭಾಯಿಭಾಗ ನೋವು , ತಲೆ ಭಾರ ಅನ್ಸೋದು ,ಒಂದಷ್ಟು ಕಡೆ ಕ್ಯಾನ್ಸರ್ , ಮೆದುಳಿನ ಗೆಡ್ಡೆ ಥರ ದೊಡ್ಡ ದೊಡ್ಡ ಖಾಯಿಲೆಗಳು ಬರ್ತವೆ ಅಂತ ಹೇಳಿದ್ದಾರೆ.
SAR ಅಂದ್ರೆ, ನಿರ್ದಿಷ್ಟ ಹೀರಿಕೆ ದರವಿದ್ಯುತ್ಕಾಂತೀಯ ಶಕ್ತಿ ಅಲೆಗಳು ಮಾನವನ ದೇಹದ ಮೇಲೆ ಬೀರುವ ಪರಿಣಾಮ.ಭಾರತೀಯ ಸರ್ಕಾರದ ಪ್ರಕಾರ, ಮೊಬೈಲ್ ಗಳ SAR ನ ಮಟ್ಟ 1.60 ವಾಟ್ / ಕೆಜಿ ಒಳಗೆ ಇರ್ಬೇಕು , ಇದಕ್ಕಿಂತ ಜಾಸ್ತಿ ಇದ್ರೆ ಇದು ಆರೋಗ್ಯಕ್ಕೆ ಹಾನಿಕರ !… SAR ವ್ಯಾಲ್ಯೂ ಎಷ್ಟು ಕಮ್ಮಿ ಇರುತೊ ಅಷ್ಟು ಆರೋಗ್ಯಕ್ಕೆ ಒಳ್ಳೇದು .

ಇನ್ನೊಂದ್ ಮುಖ್ಯ ವಿಷಯ ಏನಪ್ಪಾ ಅಂದ್ರೇ, ದೂರಸಂಪರ್ಕ ಇಲಾಖೆಯ ಪ್ರಕಾರ, SAR ಮೌಲ್ಯಗಳ ಮಾಹಿತಿಯನ್ನು ಪ್ರತಿ ಫೋನ್ ಮಾರಾಟದ ಸಮಯದಲ್ಲಿ ಗ್ರಾಹಕರಿಗೆ ಅಂಗಡಿಗಳು ತಿಳಿಸಕೊಡಬೇಕು, ಇದಂತೂ ಆಗುತ್ತಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.