ಸ್ಪೂರ್ತಿ

ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

424

ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ.  ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ  ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.


ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…