ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ. ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.

ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.