News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

429

ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ.  ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ  ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.


ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…