ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ. ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.

ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…