ದೇವರು-ಧರ್ಮ

ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

595

ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

ಇರುವದೆಲ್ಲಿ…

ಅಟ್ಟುಕಲ್ ಭಗವತಿ ದೇವಾಲಯ ಎಂಬುದು ಕೇರಳದ ತಿರುವನಂತಪುರದ ಬಳಿಯಿರುವ ಒಂದು ಯಾತ್ರಾಸ್ಥಳ ಹಾಗು ದೇವಾಲಯ ಕೂಡ ಆಗಿದೆ. ಇದು ಹೆಣ್ಣು ಮಕ್ಕಳ ಶಬರಿಮಲೆ ಎಂದೇ ಹೆಸರಾಗಿದೆ.ದೇಶದ ನಾನಾ ರಾಜ್ಯಗಳಿಂದ, ಜಿಲ್ಲೆಗಳಿಂದ, ಗ್ರಾಮೀಣ ಭಾಗಗಳಿಂದ , ಭಕ್ತರು  ಮಂದಿರಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ.

ಗಿನ್ನಿಸ್ ರೆಕಾರ್ಡ್

ಈ ದೇವಿ ದೇವಸ್ಥಾನ ಗಿನ್ನಿಸ್ ರೆಕಾರ್ಡ್ ನಲ್ಲಿ ದಾಖಲಾಗಿದೆ. ಕಾರಣ ಪ್ರಪಂಚದಲ್ಲೇ ಅತ್ಯದಿಕ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಒಟ್ಟು ಸೇರಿ ಒಲೆ ಹಾಕಿ ಅದರ ಮೇಲೆ ಮಣ್ಣಿನ ಪಾತ್ರೆ ಇಟ್ಟು ಪೊಂಗಲ್ (ಅಕ್ಕಿ,ಸಕ್ಕರೆ,ತೆಂಗಿನ ತುರಿ,ಒಣದ್ರಾಕ್ಷಿ,ಹಾಲು ಹಾಕಿ ತಯಾರಿಸುವ ಪಾಯಸ) ತಯಾರಿಸುತ್ತಾರೆ.

ಒಲೆ ಹಾಕಿ ಪೊಂಗಲ್ ತಯಾರಿಕೆ…

ಅದು ಕುದಿದು ಉಕ್ಕೇರಿ ಬೆಂಕಿಯ ಮೇಲೆ ಬೀಳಬೇಕು ಎನ್ನುವ ಪದ್ಧತಿ ಸಂಪ್ರದಾಯ ಸಾವಿರಾರು ವರ್ಷಗಳಿಂದ ನಡೆದು ಕೊಂಡು ಬಂದಿದೆ. ಅಷ್ಟೇ ಅಲ್ಲದೆ ಆ ಆಚರಣೆಯಲ್ಲಿ ವರ್ಷ ವರ್ಷ ಹೆಣ್ಣು ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಅದು ಎಲ್ಲಿಯವರೆಗೆ ಅಂದರೆ ಸುಮಾರು 10 ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಹೆಣ್ಣು ಮಕ್ಕಳು ಒಲೆ ಹಾಕಿ ಪೊಂಗಲ್ ತಯಾರಿಸುತ್ತಾರೆ.

ಇತ್ತಿಚೆಗೆ ಜನರ ಸಂಖ್ಯೆ ಹೆಚ್ಚಾಗಿ ಕಂಡು ಬಂದ ಕಾರಣ ಅದರ ಉದ್ದ ರೈಲ್ವೆ ನಿಲ್ದಾಣ ಬಸ್ ನಿಲ್ದಾಣದ ಕಡೆಯವರೆಗೂ ಮುಟ್ಟಿದೆ. ಬಸ್ಸಿನಿಂದ ಇಳಿದು ಅಲ್ಲೇ ಪೊಂಗಲ್ ಮಾಡಿ ತಮ್ಮ ದೈವಿ ಭಕ್ತಿ ತೋರಿಸಿಕೊಳ್ಳುತ್ತಾರೆ. ಈ ಪೊಂಗಲ್ ಹಬ್ಬವು ವರ್ಷಂಪ್ರತಿ ಭರಣಿ ಸಲುವ ಕಾರ್ತಿಕ ನಕ್ಷತ್ರದ ಮಕರ ಮಾಸ ಅಥವಾ ಕುಂಭ ಮಾಸದಲ್ಲಿ ಬರುತ್ತದೆ, 10 ದಿವಸ ಜಾತ್ರೆ ನಡೆಯುತ್ತದೆ. ಈ ಉತ್ಸವದಲ್ಲಿ ವಿದೇಶಿಯರು ಸಹ ಅತ್ಯದಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

ಇಲ್ಲಿ ವಿದೇಶಿಯರು ಸೇರಿದಂತೆ, ದೇಶದ ಪ್ರಮುಖ ಚಿತ್ರನಟಿಯರು, ರಾಜಕಾರಣಿಗಳು ಹಾಗು ಅಧಿಕಾರಿಗಳು ಕಂಪೆನಿಗಳ ಮುಖ್ಯಸ್ಥರು ಅಟ್ಟುಕಲ್ ದೇವಿಯ ದರ್ಶನ ಪಡೆಯುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನೆ

    ಗೃಹಿಣಿ ನೆನಪಿಟ್ಟುಕೊಳ್ಳಬೇಕಾದ 10 ಸಂಗತಿಗಳು ಯಾವುವು ಗೋತಾ..?ತಿಳಿಯಲು ಈ ಲೇಖನ ಓದಿ ..

    ಜಾಮ್‌ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…