ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ.

ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ.

ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು ಹಾಗೂ ಚಿತ್ರಗಳನ್ನು ಗುರುತಿಸುವ ಸಾಮರ್ಥ್ಯ ಹೊಂದಿದ್ದು, ಸರಳವಾಗಿ ಮಾತನಾಡುವ ಸಾಮರ್ಥ್ಯವನ್ನೂ ಹೊಂದಿದೆಯಂತೆ. ಮದುವೆಯಲ್ಲಿ ಕಾರ್ಯಕ್ರಮದಲ್ಲಿ ರೋಬೋಟ್ ನ್ನು ಚೀನಾದ ಸಾಂಪ್ರದಾಯಿಕ ವಧುವಿನಂತೆಯೇ ಸಿಂಗರಿಸಲಾಗಿತ್ತು. ಈಗ ರೋಬೋಟ್ ನ್ನು ಪತ್ನಿಯನ್ನಾಗಿ ಅಪ್ ಗ್ರೇಡ್ ಮಾಡಲು ಝೆಂಗ್ ಯೋಜನೆ ರೂಪಿಸಿದ್ದು, ನಡೆಯುವ ಹಾಗೂ ಮನೆಯಲ್ಲಿ ಮನುಷ್ಯರಂತೆಯೇ ಇರುವಂತೆ ರೋಬೋಟ್ ನ್ನು ಬದಲಾವಣೆ ಮಾಡಲಿದ್ದಾರಂತೆ.

ಚೀನಾದಲ್ಲಿ ಇತ್ತೀಚಿಗೆ ಮದುವೆಯಾಗದೆ ಇರುವ ಯುವಕರು ಹೆಚ್ಚಾಗಿದ್ದು. ಇಲ್ಲಿ ಹೆಣ್ಣುಗಳು ಸಿಗುವುದು ತುಂಬಾ ಕಷ್ಟವಾಗಿದೆ ಅನ್ನೋದು ಬೆಳಕಿಗೆ ಬಂದಿದೆ.
ಸುಮಾರು ಜನ 35 ಯಿಂದ40 ವರ್ಷದ ವ್ಯಕ್ತಿಗಳು ಮದುವೆಯಾಗದೆ ಬಹುಸಂಖ್ಯೆಯಲ್ಲಿ ಇರುವುದು ಕಂಡುಬಂದಿದೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…