ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ ಹುಟ್ಟುಹಾಕಿದೆ.
‘ನರ್ತಕಿ’ ದರ್ಶನ್ ಗೆ ನೆಚ್ಚಿನ ಚಿತ್ರಮಂದಿರ ಕೆ.ಜಿ.ರಸ್ತೆಯಲ್ಲಿರುವ ಚಿತ್ರಮಂದಿರಗಳ ಪೈಕಿ ನರ್ತಕಿ ಚಿತ್ರಮಂದಿರ ದರ್ಶನ್ ಗೆ ಫೆವರೆಟ್. ಇದುವರೆಗೂ ದರ್ಶನ್ ಅಭಿನಯದ ಬಹುತೇಕ ಚಿತ್ರಗಳು ಅಲ್ಲಿಯೇ ತೆರೆಕಂಡಿದೆ.

ನರ್ತಕಿಯಲ್ಲಿ ‘ರಾಜಕುಮಾರ’ ಸವಾರಿ! ಸದ್ಯ, ‘ನರ್ತಕಿ’ ಚಿತ್ರಮಂದಿರದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಸಿನಿಮಾ ಯಶಸ್ವಿ ಪ್ರದರ್ಶನವಾಗುತ್ತಿದೆ. ಹೀಗಾಗಿ, ಚಾಲೆಂಜಿಂಗ್ ಸ್ಟಾರ್ ಸಿನಿಮಾಗೆ ‘ನರ್ತಕಿ’ ಸಿಗುವುದು ಬಹುತೇಕ ಅನುಮಾನ

ಸಂತೋಷ್ ಚಿತ್ರಮಂದಿರದಲ್ಲಿ ‘ಹೆಬ್ಬುಲಿ’ ಇನ್ನು ‘ನರ್ತಕಿ’ ಬಿಟ್ಟರೇ ದರ್ಶನ್ ಸಿನಿಮಾಗಳು ತೆರೆಕಾಣುವುದು ಅಲ್ಲೆ ಪಕ್ಕದಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ. ಆದ್ರೆ, ಸಂತೋಷ್ ಚಿತ್ರಮಂದಿರಲ್ಲಿ ಸದ್ಯ, ಸುದೀಪ್ ಅಭಿನಯದ ‘ಹೆಬ್ಬುಲಿ’ ಪ್ರದರ್ಶನವಾಗುತ್ತಿದೆ.
‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಸಂತೋಷ್ ಚಿತ್ರಮಂದಿರದಲ್ಲಿ `ಹೆಬ್ಬುಲಿ’ 40 ದಿನಗಳನ್ನು ಪೂರೈಸಿ 50 ನೇ ದಿನದತ್ತ ದಾಪುಗಾಲಿಟ್ಟಿದೆ. ‘ಹೆಬ್ಬುಲಿ’ 50 ದಿನ ಪೂರೈಸಿದ ಬಳಿಕ ಸಂತೋಷ್ ಚಿತ್ರಮಂದಿರದಲ್ಲಿ ದರ್ಶನ್ ‘ಚಕ್ರವರ್ತಿ’ ಬರಲಿದ್ದಾನಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…