ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…