ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…