News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

95

ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ  ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ  ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ  ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.

ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ  ನೈರ್ಮಲ್ಯಕ್ಕೆ ಸಂಬಂಧಿಸಿದ  ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಸಂಬಂಧ

    ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…