ಸುದ್ದಿ

ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

90

ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ  ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ  ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ  ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.

ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ  ನೈರ್ಮಲ್ಯಕ್ಕೆ ಸಂಬಂಧಿಸಿದ  ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…