ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ.
ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ.
ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ, ಮಹಾರಾಷ್ಟ್ರ ಮೂಲದ ಒಬ್ಬ ಮಹಿಳೆ ಬಡತನದಿನದ ಬೆಂದು ಬಡತನ ಎನ್ನುವ ಪದಕ್ಕೆ ನಾಂಧಿಯಾಡಿರುವಂತಹ ಕಥೆ .ಪದ್ಮಶೀಲ ತೀರ್ಪುಡೆ ಎನ್ನುವ ಈ ಮಹಿಳೆ ಬಡತನದಿಂದ ಬೀದಿ ಬೀದಿಗಳಲ್ಲಿ ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡಿ ಬಂದಂಥ ಕಾಸಿನಿಂದ ಆ ಹೊತ್ತಿನ ಊಟ ಮಾಡಿದಂತ ಮಹಿಳೆ.
ಪರಿಸ್ತಿತಿ ಇಷ್ಟೊಂದು ಗಂಭೀರವಾಗಿದ್ದರೂ ತಾವು ಓದಿ ಬದುಕಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಠ ತೊಟ್ಟ ಈ ಮಹಿಳೆ ಮುಂದೆ ಓದಲು ಶುರು ಮಾಡಿದರು.ಅಲ್ಲಿಂದಲೇ ಪ್ರಾರಂಭವಾಯಿತು ನೋಡಿ ಅವರ ಕಷ್ಟದ ಜೀವನ.ಹಗಲೆಲ್ಲಾ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡುತ್ತಿದ್ದ ಇವರು ರಾತ್ರಿಹೊತ್ತಲ್ಲಿ ಓದುತ್ತಿದ್ದರು.
ಪದ್ಮಶಿಲಾರವರು ಹಳೆಯ ಪುಸ್ತಕಗಳನ್ನು ಒಗ್ಗೂಡಿಸಿಕೊಂಡು ಓದಿ, ತಮ್ಮ ದಿನದ ಕೆಲಸದ ಜೊತೆಗೆ ಓದಿ ಪದವಿ ಪೂರ್ಣಗೊಳಿಸಿದರು.ತಾನು ರುಬ್ಬು ಗಲ್ಲು ಮಾರಲು ಹೋಗುತ್ತಿರುವಾಗ ತನ್ನ ಹಸುಗೂಸು ಮಗುವನ್ನು ಸಹ ಕಂಕಳಲ್ಲಿ ಕಟ್ಟಿಕೊಂಡು ಹೋಗುತ್ತಿದ್ದಳು.
ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಗ್ರಾಮದ ಒಂದು ಬಡ ಕುಟುಂಬದಲ್ಲಿ ಜನಿಸಿದ್ದರು ಪದ್ಮಶಿಲಾ.ಇವರ ತಂದೆ ತುಂಬಾ ಬಡವನಾಗಿದ್ದರೂ, ಮಗಳಿಗೆ ಶಿಕ್ಷಣ ಕೊಡಿಸುವುದರಲ್ಲಿ ಹಿಂದೆ ಬೀಳಲಿಲ್ಲ.ಹೀಗಾಗಿ ಪದ್ಮಶಿಲಾ ಯಾವುದೇ ತೊಂದರೆಯಿಲ್ಲದೆ ತಮ್ಮ ಕಡು ಬಡತನದಲ್ಲಿಯೂ ತಮ್ಮ ಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದರು.
ನಂತರ ಇನ್ನೂ ಪದ್ಮಶಿಲಾ 17ನೇ ವರ್ಷದಲ್ಲಿದ್ದಾಗಲೇ ಇವರ ತಂದೆ ಪಕ್ಕದ ಗ್ರಾಮದ ಓರ್ವ ಯುವಕನೊಂದಿಗೆ ಮದುವೆ ಮಾಡಿದ್ದಾರು. ಆದರೆ ಆ ಯುವಕನಿಗೆ ಓದು ಬರಹ ಗೊತ್ತಿರಲಿಲ್ಲ.
ಸ್ವಲ್ಪ ದಿನಗಳ ನಂತರ ಪದ್ಮಶಿಲಾ ಎರಡು ಮಕ್ಕಳಿಗೆ ತಾಯಿಯಾಗುತ್ತಾಳೆ.ದೊಡ್ಡ ಮಗನನ್ನು ಮನೆಯಲ್ಲಿಯೇ ಬಿಟ್ಟು, ತನನ್ ಚಿಕ್ಕ ಮಗುವನ್ನು ಎತ್ತಿಕೊಂಡು ಲಕ್ಷಾಂತರ ಬಡವರಲ್ಲಿ ತಾನು ಒಬ್ಬಳೆಂದು ಭಾವಿಸಿ ಕೆಲಸಕ್ಕೆ ಹೊರಡುತ್ತಾಳೆ.ಆದ್ರೆ ತಾನು ಶಾಲಾ ಶಿಕ್ಷಣವನ್ನು ಮುಗಿಸಿದ್ದ ಕಾರಣ ತಾನು ಮುಂದೆ ಓದಿ ತಮ್ಮ ಮಕ್ಕಳಿಗೂ ಒಂದು ಒಳ್ಳೆಯ ಭವಿಷ್ಯ ರೂಪಿಸಬೇಕೆಂದು ನಿರ್ದಾರ ಮಾಡಿ ಛಲ ಬಿಡದೆ ಸಾದಿಸಿ ತೋರಿಸಿದ್ದಾಳೆ.
ಅಂತಹ ಬಡತನದಲ್ಲಿ ಇದ್ದಂತ ಮಹಿಳೆಗೆ ಬೆನ್ನೆಲಬಾಗಿ ನಿಂತಿದ್ದು ತನ್ನ ಗಂಡ . ಆ ಬಡತನದಲ್ಲೂ ಹೆಂಡತಿಯನ್ನು ಪೊಲೀಸ್ ಅಧಿಕಾರಿ ಮಾಡುವ ಅಸೆ ಗಂಡನದ್ದು ಕೂಡ ಆಗಿತ್ತು.
ಇವರ ಒಂದು ಪ್ರಯತ್ನಕ್ಕೆ ಯಶಸ್ಸು ಸಿಕ್ಕೆದೆ. ಮಹಾರಾಷ್ಟ್ರ ಸರಕಾರದ ಪೋಲೀಸ್ ಟೆಸ್ಟ್ ಬರೆದು ಪಾಸಾಗಿ ಪೋಲೀಸ್ ಆಫೀಸರ್ ಆಗಿದ್ದಾರೆ. ಇವರ ಒಂದು ಸಾಧನೆಯನ್ನು ಹೋಗಲು ಪದಗಳೇ ಸಾಲದು ಎನ್ನಬಹುದು. ಅದನೆ ಇರಲಿ ಇಂಥವರು ಬೇರೆಯವರಿಗೆ ಮಾದರಿಯಾಗಿದ್ದಾರೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.