ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

ಹಾಗಾಗಿ ರಾಮಾಯಣಕ್ಕೆ ತಳುಕು ಹಾಕಿಕೊಂಡಿರುವ ರಾಮ ಸೇತುವೆ ಈಗ ಮತ್ತೆ ಚರ್ಚೆಯ ವಿಷಯವಾಗಿದ್ದು, ಅಮೆರಿಕಾದ ಸೈನ್ಸ್ ಚಾನೆಲ್ ಬಿತ್ತರಿಸುತ್ತಿರುವ ಕಾರ್ಯಕ್ರಮವೊಂದರ ಪ್ರೋಮೋ ಬಿಡುಗಡೆಯಾಗಿದ್ದು ರಾಮ ಸೇತುವೆ ಮಾನವ ನಿರ್ಮಿತವಿರಬಹುದು ಎಂದು ಅದರಲ್ಲಿ ಹೇಳಲಾಗಿದೆ.

ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ.ನಾಸಾದ ಸೆಟಲೈಟ್ ಮೂಲಕ ಸೆರೆ ಹಿಡಿಯಲಾಗಿರುವ ಚಿತ್ರಗಳು ಭಾರತ ಹಾಗೂ ಶ್ರೀಲಂಕಾ ಮಧ್ಯ ಸಮುದ್ರದಲ್ಲಿ 30 ಮೈಲಿ ಬಂಡೆಗಲ್ಲುಗಳ ಸಾಲಿರುವುದನ್ನ ತೋರಿಸುತ್ತದೆ.
ರಾಮೇಶ್ವರದಿಂದ ಶ್ರೀಲಂಕಾದ ಮನ್ನಾರ್ ದ್ವೀಪದ ನಡುವೆ 50 ಕಿ.ಮೀ. ಅಂತರದಲ್ಲಿ ಈ ಸೇತುವೆ ಚಾಚಿಕೊಂಡಿದೆ. ಇದು ಮಾನವನಿರ್ಮಿತ ಎಂದು ಅಮೆರಿಕದ ಪುರಾತತ್ವ ತಜ್ಞರು ಹೇಳಿದ್ದು, ಈ ಪ್ರೋಮೋವನ್ನು 11 ಲಕ್ಷ ಜನ ವೀಕ್ಷಿಸಿದ್ದಾರೆ.

ಸಮುದ್ರದಲ್ಲಿ ಹೆಚ್ಚಿನ ಆಳದವರೆಗೆ ನೀರಿಲ್ಲದ ಕಡೆ ಮರಳಿನಪಟ್ಟಿ ಉಂಟಾಗುತ್ತದೆ ಅಂತಹ ಪಟ್ಟಿಯ ಮೇಲೆ ಈ ಬಂಡೆಗಲ್ಲುಗಳು ಕುಳಿತಿವೆ ಎಂದು ಭೂವಿಜ್ಞಾನಿ ಎರಿನ್ ಆರಗಿಲನ್ ಹೇಳಿದ್ದಾರೆ. 7,000 ವರ್ಷದಷ್ಟು ಹಳೆಯದಾದ ಬಂಡೆಗಲ್ಲುಗಳು 4,000 ವರ್ಷದಷ್ಟು ಹಳೆಯ ಮರಳಿನ ಪಟ್ಟಿಯ ಮೇಲೆ ಇವೆ ಎನ್ನಲಾಗಿದೆ.

ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

ರಾಮ ಸೇತು ಬಗ್ಗೆ ತಿಳಿಯಬೇಕಾದ, ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳು:-

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.