ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

ಹಾಗಾಗಿ ರಾಮಾಯಣಕ್ಕೆ ತಳುಕು ಹಾಕಿಕೊಂಡಿರುವ ರಾಮ ಸೇತುವೆ ಈಗ ಮತ್ತೆ ಚರ್ಚೆಯ ವಿಷಯವಾಗಿದ್ದು, ಅಮೆರಿಕಾದ ಸೈನ್ಸ್ ಚಾನೆಲ್ ಬಿತ್ತರಿಸುತ್ತಿರುವ ಕಾರ್ಯಕ್ರಮವೊಂದರ ಪ್ರೋಮೋ ಬಿಡುಗಡೆಯಾಗಿದ್ದು ರಾಮ ಸೇತುವೆ ಮಾನವ ನಿರ್ಮಿತವಿರಬಹುದು ಎಂದು ಅದರಲ್ಲಿ ಹೇಳಲಾಗಿದೆ.

ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ.ನಾಸಾದ ಸೆಟಲೈಟ್ ಮೂಲಕ ಸೆರೆ ಹಿಡಿಯಲಾಗಿರುವ ಚಿತ್ರಗಳು ಭಾರತ ಹಾಗೂ ಶ್ರೀಲಂಕಾ ಮಧ್ಯ ಸಮುದ್ರದಲ್ಲಿ 30 ಮೈಲಿ ಬಂಡೆಗಲ್ಲುಗಳ ಸಾಲಿರುವುದನ್ನ ತೋರಿಸುತ್ತದೆ.
ರಾಮೇಶ್ವರದಿಂದ ಶ್ರೀಲಂಕಾದ ಮನ್ನಾರ್ ದ್ವೀಪದ ನಡುವೆ 50 ಕಿ.ಮೀ. ಅಂತರದಲ್ಲಿ ಈ ಸೇತುವೆ ಚಾಚಿಕೊಂಡಿದೆ. ಇದು ಮಾನವನಿರ್ಮಿತ ಎಂದು ಅಮೆರಿಕದ ಪುರಾತತ್ವ ತಜ್ಞರು ಹೇಳಿದ್ದು, ಈ ಪ್ರೋಮೋವನ್ನು 11 ಲಕ್ಷ ಜನ ವೀಕ್ಷಿಸಿದ್ದಾರೆ.

ಸಮುದ್ರದಲ್ಲಿ ಹೆಚ್ಚಿನ ಆಳದವರೆಗೆ ನೀರಿಲ್ಲದ ಕಡೆ ಮರಳಿನಪಟ್ಟಿ ಉಂಟಾಗುತ್ತದೆ ಅಂತಹ ಪಟ್ಟಿಯ ಮೇಲೆ ಈ ಬಂಡೆಗಲ್ಲುಗಳು ಕುಳಿತಿವೆ ಎಂದು ಭೂವಿಜ್ಞಾನಿ ಎರಿನ್ ಆರಗಿಲನ್ ಹೇಳಿದ್ದಾರೆ. 7,000 ವರ್ಷದಷ್ಟು ಹಳೆಯದಾದ ಬಂಡೆಗಲ್ಲುಗಳು 4,000 ವರ್ಷದಷ್ಟು ಹಳೆಯ ಮರಳಿನ ಪಟ್ಟಿಯ ಮೇಲೆ ಇವೆ ಎನ್ನಲಾಗಿದೆ.

ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

ರಾಮ ಸೇತು ಬಗ್ಗೆ ತಿಳಿಯಬೇಕಾದ, ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳು:-

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.