ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

ಹಾಗಾಗಿ ರಾಮಾಯಣಕ್ಕೆ ತಳುಕು ಹಾಕಿಕೊಂಡಿರುವ ರಾಮ ಸೇತುವೆ ಈಗ ಮತ್ತೆ ಚರ್ಚೆಯ ವಿಷಯವಾಗಿದ್ದು, ಅಮೆರಿಕಾದ ಸೈನ್ಸ್ ಚಾನೆಲ್ ಬಿತ್ತರಿಸುತ್ತಿರುವ ಕಾರ್ಯಕ್ರಮವೊಂದರ ಪ್ರೋಮೋ ಬಿಡುಗಡೆಯಾಗಿದ್ದು ರಾಮ ಸೇತುವೆ ಮಾನವ ನಿರ್ಮಿತವಿರಬಹುದು ಎಂದು ಅದರಲ್ಲಿ ಹೇಳಲಾಗಿದೆ.

ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ.ನಾಸಾದ ಸೆಟಲೈಟ್ ಮೂಲಕ ಸೆರೆ ಹಿಡಿಯಲಾಗಿರುವ ಚಿತ್ರಗಳು ಭಾರತ ಹಾಗೂ ಶ್ರೀಲಂಕಾ ಮಧ್ಯ ಸಮುದ್ರದಲ್ಲಿ 30 ಮೈಲಿ ಬಂಡೆಗಲ್ಲುಗಳ ಸಾಲಿರುವುದನ್ನ ತೋರಿಸುತ್ತದೆ.
ರಾಮೇಶ್ವರದಿಂದ ಶ್ರೀಲಂಕಾದ ಮನ್ನಾರ್ ದ್ವೀಪದ ನಡುವೆ 50 ಕಿ.ಮೀ. ಅಂತರದಲ್ಲಿ ಈ ಸೇತುವೆ ಚಾಚಿಕೊಂಡಿದೆ. ಇದು ಮಾನವನಿರ್ಮಿತ ಎಂದು ಅಮೆರಿಕದ ಪುರಾತತ್ವ ತಜ್ಞರು ಹೇಳಿದ್ದು, ಈ ಪ್ರೋಮೋವನ್ನು 11 ಲಕ್ಷ ಜನ ವೀಕ್ಷಿಸಿದ್ದಾರೆ.

ಸಮುದ್ರದಲ್ಲಿ ಹೆಚ್ಚಿನ ಆಳದವರೆಗೆ ನೀರಿಲ್ಲದ ಕಡೆ ಮರಳಿನಪಟ್ಟಿ ಉಂಟಾಗುತ್ತದೆ ಅಂತಹ ಪಟ್ಟಿಯ ಮೇಲೆ ಈ ಬಂಡೆಗಲ್ಲುಗಳು ಕುಳಿತಿವೆ ಎಂದು ಭೂವಿಜ್ಞಾನಿ ಎರಿನ್ ಆರಗಿಲನ್ ಹೇಳಿದ್ದಾರೆ. 7,000 ವರ್ಷದಷ್ಟು ಹಳೆಯದಾದ ಬಂಡೆಗಲ್ಲುಗಳು 4,000 ವರ್ಷದಷ್ಟು ಹಳೆಯ ಮರಳಿನ ಪಟ್ಟಿಯ ಮೇಲೆ ಇವೆ ಎನ್ನಲಾಗಿದೆ.

ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

ರಾಮ ಸೇತು ಬಗ್ಗೆ ತಿಳಿಯಬೇಕಾದ, ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳು:-

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…