News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2329

ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

 

ಹಾಗಾಗಿ ರಾಮಾಯಣಕ್ಕೆ ತಳುಕು ಹಾಕಿಕೊಂಡಿರುವ ರಾಮ ಸೇತುವೆ ಈಗ ಮತ್ತೆ ಚರ್ಚೆಯ ವಿಷಯವಾಗಿದ್ದು, ಅಮೆರಿಕಾ​ದ ಸೈನ್ಸ್​ ಚಾನೆಲ್​ ಬಿತ್ತರಿಸುತ್ತಿರುವ ಕಾರ್ಯಕ್ರಮವೊಂದರ ಪ್ರೋಮೋ​ ಬಿಡುಗಡೆಯಾಗಿದ್ದು ರಾಮ ಸೇತುವೆ ಮಾನವ ನಿರ್ಮಿತವಿರಬಹುದು ಎಂದು ಅದರಲ್ಲಿ ಹೇಳಲಾಗಿದೆ.

ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ.ನಾಸಾದ ಸೆಟಲೈಟ್​ ಮೂಲಕ ಸೆರೆ ಹಿಡಿಯಲಾಗಿರುವ ಚಿತ್ರಗಳು ಭಾರತ ಹಾಗೂ ಶ್ರೀಲಂಕಾ ಮಧ್ಯ ಸಮುದ್ರದಲ್ಲಿ 30 ಮೈಲಿ ಬಂಡೆಗಲ್ಲುಗಳ ಸಾಲಿರುವುದನ್ನ ತೋರಿಸುತ್ತದೆ.

ರಾಮೇಶ್ವರದಿಂದ ಶ್ರೀಲಂಕಾದ ಮನ್ನಾರ್ ದ್ವೀಪದ ನಡುವೆ 50 ಕಿ.ಮೀ. ಅಂತರದಲ್ಲಿ ಈ ಸೇತುವೆ ಚಾಚಿಕೊಂಡಿದೆ. ಇದು ಮಾನವನಿರ್ಮಿತ ಎಂದು ಅಮೆರಿಕದ ಪುರಾತತ್ವ ತಜ್ಞರು ಹೇಳಿದ್ದು, ಈ ಪ್ರೋಮೋವನ್ನು 11 ಲಕ್ಷ ಜನ ವೀಕ್ಷಿಸಿದ್ದಾರೆ.

ಸಮುದ್ರದಲ್ಲಿ ಹೆಚ್ಚಿನ ಆಳದವರೆಗೆ ನೀರಿಲ್ಲದ ಕಡೆ ಮರಳಿನಪಟ್ಟಿ ಉಂಟಾಗುತ್ತದೆ ಅಂತಹ ಪಟ್ಟಿಯ ಮೇಲೆ ಈ ಬಂಡೆಗಲ್ಲುಗಳು ಕುಳಿತಿವೆ ಎಂದು ಭೂವಿಜ್ಞಾನಿ ಎರಿನ್​ ಆರಗಿಲನ್​ ಹೇಳಿದ್ದಾರೆ. 7,000 ವರ್ಷದಷ್ಟು ಹಳೆಯದಾದ ಬಂಡೆಗಲ್ಲುಗಳು 4,000 ವರ್ಷದಷ್ಟು ಹಳೆಯ ಮರಳಿನ ಪಟ್ಟಿಯ ಮೇಲೆ ಇವೆ ಎನ್ನಲಾಗಿದೆ.

ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

ರಾಮ ಸೇತು ಬಗ್ಗೆ ತಿಳಿಯಬೇಕಾದ, ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳು:-

  • ರಾಮಾಯಣದ ಪ್ರಕಾರ ಸೀತೆಯನ್ನು ರಾವಣನಿಂದ ಬಿಡಿಸಿಕೊಂಡು ಬರುವ ಸಲುವಾಗಿ ರಾಮ ಸೇತು ನಿರ್ಮಾಣವಾಯಿತು.
  • ಈ ಸೇತುವೆ ನಿರ್ಮಾಣ ಮಾಡಿರುವುದು ನಳ ಮತ್ತು ನೀಲ.ವಾಸ್ತುಶಿಲ್ಪಿ ನಳನ  ಅಧಿಪತ್ಯದಲ್ಲಿ ಹತ್ತು ದಶ ಲಕ್ಷ ವಾನರರು ಇದನ್ನು ಐದು ದಿನಗಳಲ್ಲಿ ನಿರ್ಮಾಣ ಮಾಡಿದ್ದಾರೆ.

  • ಇದನ್ನು ಸುಣ್ಣದ ಕಲ್ಲುಗಳ ರಾಶಿಯಿಂದ ನಿರ್ಮಾಣ ಮಾಡಲಾಗಿದ್ದು,ಇದು 30 ಕಿ.ಮೀ ಉದ್ದ ಹಾಗೂ 3 ಕಿಮೀ ಅಗಲ ಇದೆ.
  • ಇದು ಭಾರತದ ಪಂಬನ್‌ ದ್ವೀಪ, ಧನುಷ್ಕೋಟಿಯಲ್ಲಿ ಆರಂಭವಾಗಿ ಶ್ರೀಲಂಕಾದ ಮನ್ನರ್‌ ದ್ವೀಪದಲ್ಲಿ ಕೊನೆಗೊಳ್ಳುತ್ತದೆ.
  • ಈ ಸೇತುವೆ ನಿರ್ಮಾಣ ಮಾಡಲು ತೇಲುವ ಕಲ್ಲುಗಳನ್ನು ಬಳಸಲಾಯಿತು ಎಂದು ಹೇಳಲಾಗಿದೆ. ಇದು ನಿಜವೆಂದು ತ್ಸುನಾಮಿ ಸಮಯದಲ್ಲಿ ತಿಳಿದು ಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಕಾನೂನು

    ಭಾರತದಲ್ಲಿ ಇದೇ ಮೊದಲ ಬಾರಿಗೆ,ಕೋತಿಯನ್ನು ಹಿಂಸಿಸಿ ಕೊಂದ ಆರೋಪಿಗೆ ಬೇಲ್ ನಿರಾಕರಿಸಿದ ಕೋರ್ಟ್,ಆತನಿಗೆ ವಿಧಿಸಿದ ಶಿಕ್ಷೆ ಏನು ಗೊತ್ತಾ..?

    ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.