News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2322

ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

 

ಹಾಗಾಗಿ ರಾಮಾಯಣಕ್ಕೆ ತಳುಕು ಹಾಕಿಕೊಂಡಿರುವ ರಾಮ ಸೇತುವೆ ಈಗ ಮತ್ತೆ ಚರ್ಚೆಯ ವಿಷಯವಾಗಿದ್ದು, ಅಮೆರಿಕಾ​ದ ಸೈನ್ಸ್​ ಚಾನೆಲ್​ ಬಿತ್ತರಿಸುತ್ತಿರುವ ಕಾರ್ಯಕ್ರಮವೊಂದರ ಪ್ರೋಮೋ​ ಬಿಡುಗಡೆಯಾಗಿದ್ದು ರಾಮ ಸೇತುವೆ ಮಾನವ ನಿರ್ಮಿತವಿರಬಹುದು ಎಂದು ಅದರಲ್ಲಿ ಹೇಳಲಾಗಿದೆ.

ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ.ನಾಸಾದ ಸೆಟಲೈಟ್​ ಮೂಲಕ ಸೆರೆ ಹಿಡಿಯಲಾಗಿರುವ ಚಿತ್ರಗಳು ಭಾರತ ಹಾಗೂ ಶ್ರೀಲಂಕಾ ಮಧ್ಯ ಸಮುದ್ರದಲ್ಲಿ 30 ಮೈಲಿ ಬಂಡೆಗಲ್ಲುಗಳ ಸಾಲಿರುವುದನ್ನ ತೋರಿಸುತ್ತದೆ.

ರಾಮೇಶ್ವರದಿಂದ ಶ್ರೀಲಂಕಾದ ಮನ್ನಾರ್ ದ್ವೀಪದ ನಡುವೆ 50 ಕಿ.ಮೀ. ಅಂತರದಲ್ಲಿ ಈ ಸೇತುವೆ ಚಾಚಿಕೊಂಡಿದೆ. ಇದು ಮಾನವನಿರ್ಮಿತ ಎಂದು ಅಮೆರಿಕದ ಪುರಾತತ್ವ ತಜ್ಞರು ಹೇಳಿದ್ದು, ಈ ಪ್ರೋಮೋವನ್ನು 11 ಲಕ್ಷ ಜನ ವೀಕ್ಷಿಸಿದ್ದಾರೆ.

ಸಮುದ್ರದಲ್ಲಿ ಹೆಚ್ಚಿನ ಆಳದವರೆಗೆ ನೀರಿಲ್ಲದ ಕಡೆ ಮರಳಿನಪಟ್ಟಿ ಉಂಟಾಗುತ್ತದೆ ಅಂತಹ ಪಟ್ಟಿಯ ಮೇಲೆ ಈ ಬಂಡೆಗಲ್ಲುಗಳು ಕುಳಿತಿವೆ ಎಂದು ಭೂವಿಜ್ಞಾನಿ ಎರಿನ್​ ಆರಗಿಲನ್​ ಹೇಳಿದ್ದಾರೆ. 7,000 ವರ್ಷದಷ್ಟು ಹಳೆಯದಾದ ಬಂಡೆಗಲ್ಲುಗಳು 4,000 ವರ್ಷದಷ್ಟು ಹಳೆಯ ಮರಳಿನ ಪಟ್ಟಿಯ ಮೇಲೆ ಇವೆ ಎನ್ನಲಾಗಿದೆ.

ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

ರಾಮ ಸೇತು ಬಗ್ಗೆ ತಿಳಿಯಬೇಕಾದ, ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳು:-

  • ರಾಮಾಯಣದ ಪ್ರಕಾರ ಸೀತೆಯನ್ನು ರಾವಣನಿಂದ ಬಿಡಿಸಿಕೊಂಡು ಬರುವ ಸಲುವಾಗಿ ರಾಮ ಸೇತು ನಿರ್ಮಾಣವಾಯಿತು.
  • ಈ ಸೇತುವೆ ನಿರ್ಮಾಣ ಮಾಡಿರುವುದು ನಳ ಮತ್ತು ನೀಲ.ವಾಸ್ತುಶಿಲ್ಪಿ ನಳನ  ಅಧಿಪತ್ಯದಲ್ಲಿ ಹತ್ತು ದಶ ಲಕ್ಷ ವಾನರರು ಇದನ್ನು ಐದು ದಿನಗಳಲ್ಲಿ ನಿರ್ಮಾಣ ಮಾಡಿದ್ದಾರೆ.

  • ಇದನ್ನು ಸುಣ್ಣದ ಕಲ್ಲುಗಳ ರಾಶಿಯಿಂದ ನಿರ್ಮಾಣ ಮಾಡಲಾಗಿದ್ದು,ಇದು 30 ಕಿ.ಮೀ ಉದ್ದ ಹಾಗೂ 3 ಕಿಮೀ ಅಗಲ ಇದೆ.
  • ಇದು ಭಾರತದ ಪಂಬನ್‌ ದ್ವೀಪ, ಧನುಷ್ಕೋಟಿಯಲ್ಲಿ ಆರಂಭವಾಗಿ ಶ್ರೀಲಂಕಾದ ಮನ್ನರ್‌ ದ್ವೀಪದಲ್ಲಿ ಕೊನೆಗೊಳ್ಳುತ್ತದೆ.
  • ಈ ಸೇತುವೆ ನಿರ್ಮಾಣ ಮಾಡಲು ತೇಲುವ ಕಲ್ಲುಗಳನ್ನು ಬಳಸಲಾಯಿತು ಎಂದು ಹೇಳಲಾಗಿದೆ. ಇದು ನಿಜವೆಂದು ತ್ಸುನಾಮಿ ಸಮಯದಲ್ಲಿ ತಿಳಿದು ಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ವಿಚಿತ್ರ ಆದರೂ ಸತ್ಯ

    ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

    ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !