ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.
ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.
ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.
ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.