ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.
ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.
ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.
ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…